ಬ್ರೇಕಿಂಗ್ ನ್ಯೂಸ್
15-08-22 06:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 15 : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶಭಕ್ತಿಯನ್ನು ಸಾರುವ ನೃತ್ಯ ಪ್ರದರ್ಶನದಲ್ಲಿ ಸ್ವಾತಂತ್ರ್ಯ ಯೋಧರ ಚಿತ್ರ ಪ್ರದರ್ಶಿಸಲಾಗಿತ್ತು. ಗಾಂಧೀಜಿ, ಸುಭಾಶ್ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವು ಖ್ಯಾತನಾಮರ ಫೋಟೋಗಳಿದ್ದವು. ಭಾರತದ ಭೂಪಟದ ಮೇಲೆ ಇನ್ನಿತರ ಸ್ವಾತಂತ್ರ್ಯ ವೀರರ ಚಿತ್ರಗಳಿದ್ದವು. ಇದರ ನಡುವೆ, ವೀರ ಸಾವರ್ಕರ್ ಚಿತ್ರ ಇತ್ತೆಂದು ಎಸ್ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮವನ್ನೇ ಸ್ಥಗಿತಗೊಳಿಸಿದ ಘಟನೆ ಗುರುಪುರದಲ್ಲಿ ನಡೆದಿದೆ.
ಗುರುಪುರ ಪಂಚಾಯತ್ ಆವರಣಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುಪುರದ ಬೆಥಣಿ ಸ್ಕೂಲ್ ನ ಮಕ್ಕಳು ಸ್ವಾತಂತ್ರ್ಯ ಯೋಧರ ಕುರಿತು ನೃತ್ಯ ರೂಪಕವನ್ನು ವೇದಿಕೆಯಲ್ಲಿ ಪ್ರದರ್ಶಿಸಿದ್ದರು. ನೃತ್ಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಗುರುಪುರ ಪಂಚಾಯತಿನಲ್ಲಿ ಆಡಳಿತ ನಡೆಸುತ್ತಿರುವ ಎಸ್ಡಿಪಿಐ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಕಾರ್ಯಕ್ರಮವನ್ನೇ ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, SDPI-ಕಾಂಗ್ರೆಸ್ ಸದಸ್ಯರು ಕಾರ್ಯಕ್ರಮ ನಡೆಸಿದ ಮಕ್ಕಳ ಬೆಥಣಿ ಸ್ಕೂಲ್ ಮುಖ್ಯ ಗುರುಗಳಿಂದ ಕ್ಷಮೆಯಾಚನೆಗೂ ಪಟ್ಟು ಹಿಡಿದ್ದಾರೆ. ಕಾಂಗ್ರೆಸ್ ಮತ್ತು ಎಸ್ಡಿಪಿಐ ನಾಯಕರ ಆಕ್ರೋಶಕ್ಕೆ ಮಣಿದು ಶಾಲಾ ಶಿಕ್ಷಕರು ಕ್ಷಮೆಯನ್ನೂ ಕೇಳಿದ್ದಾರೆ.





ಆಬಳಿಕ ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕಾಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೃತ್ಯ ರೂಪಕದಲ್ಲಿ ಕೇವಲ ಫೋಟೊ ಹಿಡಿದ ಮಾತ್ರಕ್ಕೆ ಈ ರೀತಿ ವರ್ತಿಸಿರುವುದು ಅಕ್ಷಮ್ಯ. ಗುರುಪುರ ಪಂಚಾಯತ್ ಆಡಳಿತಾರೂಢ ಎಸ್ಡಿಪಿಐ ಮತ್ತು ಕಾಂಗ್ರೆಸ್ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರನ್ನು ಕರೆಸಿದ್ದಾರೆ. ಕಾರ್ಯಕ್ರಮ ನಿಲ್ಲಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದಾರೆ.
Mangalore Savarkars photo displayed while dancing during independence day at Gurupura sparks controversy during the cultural event held by School. SDPI members who were angry on this complained the Police officials and Gurupura panchayat members who came to the spot slammed the organizers for doing such.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am