ಬ್ರೇಕಿಂಗ್ ನ್ಯೂಸ್
05-10-20 12:25 pm Udupi Correspondent ಕರಾವಳಿ
ಮಣಿಪಾಲ, ಅ.4: 15 ಲಕ್ಷ ಮೌಲ್ಯದ ಡ್ರಗ್ಸ್ ಜೊತೆಗೆ ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಎಂಐಟಿಯ ಇನ್ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ ಏಳನೇ ಸೆಮಿಸ್ಟರ್ ವಿದ್ಯಾರ್ಥಿ ಹಿಮಾಂಶು ಜೋಶಿ(20) ಬಂಧಿತ ಆರೋಪಿಯಾಗಿದ್ದಾನೆ. ಮಾದಕ ವಸ್ತು ಎಂಡಿಎಂಎ ಮಾತ್ರೆಗಳನ್ನು ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಮಣಿಪಾಲ ಶಿಂಬ್ರಾ ಸೇತುವೆ ಬಳಿ ಪೊಲೀಸರು ಬಂಧಿಸಿದರು. ಈತನಿಂದ 14.94 ಲಕ್ಷ ರೂ. ಮೌಲ್ಯದ ಒಟ್ಟು 498 ನಿಷೇಧಿತ ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಆತನ ದ್ವಿಚಕ್ರ ವಾಹನ ಹಾಗೂ ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ನಿರೀಕ್ಷಕ ಮಧು ಟಿ.ಎಸ್., ಉಡುಪಿ ವಿಭಾಗದ ಡಿವೈಎಸ್ಪಿ ಟಿ.ಆರ್.ಜೈಶಂಕರ್, ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ. ಗೌಡ, ಪೊಲೀಸ್ ಉಪನಿರೀಕ್ಷಕ ರಾಜಶೇಖರ್ ವಂದಲಿ, ಉಡುಪಿಯ ಸಹಾಯಕ ಔಷಧ ನಿಯಂತ್ರಕ ನಾಗರಾಜ್, ಸಿಬ್ಬಂದಿಗಳಾದ ಶೈಲೇಶ್, ದಿನೇಶ್ ಶೆಟ್ಟಿ, ಥೋಮನ್ಸ್, ಪ್ರಸನ್ನ, ಮಂಜುನಾಥ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಆದರ್ಶ ನಾಯ್ಕ್ ಈ ಕಾರ್ಯಾಚರಣೆ ನಡೆಸಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm