ಬ್ರೇಕಿಂಗ್ ನ್ಯೂಸ್
05-10-20 12:25 pm Udupi Correspondent ಕರಾವಳಿ
ಮಣಿಪಾಲ, ಅ.4: 15 ಲಕ್ಷ ಮೌಲ್ಯದ ಡ್ರಗ್ಸ್ ಜೊತೆಗೆ ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಎಂಐಟಿಯ ಇನ್ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ ಏಳನೇ ಸೆಮಿಸ್ಟರ್ ವಿದ್ಯಾರ್ಥಿ ಹಿಮಾಂಶು ಜೋಶಿ(20) ಬಂಧಿತ ಆರೋಪಿಯಾಗಿದ್ದಾನೆ. ಮಾದಕ ವಸ್ತು ಎಂಡಿಎಂಎ ಮಾತ್ರೆಗಳನ್ನು ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಮಣಿಪಾಲ ಶಿಂಬ್ರಾ ಸೇತುವೆ ಬಳಿ ಪೊಲೀಸರು ಬಂಧಿಸಿದರು. ಈತನಿಂದ 14.94 ಲಕ್ಷ ರೂ. ಮೌಲ್ಯದ ಒಟ್ಟು 498 ನಿಷೇಧಿತ ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಆತನ ದ್ವಿಚಕ್ರ ವಾಹನ ಹಾಗೂ ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ನಿರೀಕ್ಷಕ ಮಧು ಟಿ.ಎಸ್., ಉಡುಪಿ ವಿಭಾಗದ ಡಿವೈಎಸ್ಪಿ ಟಿ.ಆರ್.ಜೈಶಂಕರ್, ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ. ಗೌಡ, ಪೊಲೀಸ್ ಉಪನಿರೀಕ್ಷಕ ರಾಜಶೇಖರ್ ವಂದಲಿ, ಉಡುಪಿಯ ಸಹಾಯಕ ಔಷಧ ನಿಯಂತ್ರಕ ನಾಗರಾಜ್, ಸಿಬ್ಬಂದಿಗಳಾದ ಶೈಲೇಶ್, ದಿನೇಶ್ ಶೆಟ್ಟಿ, ಥೋಮನ್ಸ್, ಪ್ರಸನ್ನ, ಮಂಜುನಾಥ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಆದರ್ಶ ನಾಯ್ಕ್ ಈ ಕಾರ್ಯಾಚರಣೆ ನಡೆಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm