ಬ್ರೇಕಿಂಗ್ ನ್ಯೂಸ್
05-10-20 12:25 pm Udupi Correspondent ಕರಾವಳಿ
ಮಣಿಪಾಲ, ಅ.4: 15 ಲಕ್ಷ ಮೌಲ್ಯದ ಡ್ರಗ್ಸ್ ಜೊತೆಗೆ ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಎಂಐಟಿಯ ಇನ್ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ವಿಭಾಗದ ಏಳನೇ ಸೆಮಿಸ್ಟರ್ ವಿದ್ಯಾರ್ಥಿ ಹಿಮಾಂಶು ಜೋಶಿ(20) ಬಂಧಿತ ಆರೋಪಿಯಾಗಿದ್ದಾನೆ. ಮಾದಕ ವಸ್ತು ಎಂಡಿಎಂಎ ಮಾತ್ರೆಗಳನ್ನು ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಮಣಿಪಾಲ ಶಿಂಬ್ರಾ ಸೇತುವೆ ಬಳಿ ಪೊಲೀಸರು ಬಂಧಿಸಿದರು. ಈತನಿಂದ 14.94 ಲಕ್ಷ ರೂ. ಮೌಲ್ಯದ ಒಟ್ಟು 498 ನಿಷೇಧಿತ ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಆತನ ದ್ವಿಚಕ್ರ ವಾಹನ ಹಾಗೂ ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ನಿರೀಕ್ಷಕ ಮಧು ಟಿ.ಎಸ್., ಉಡುಪಿ ವಿಭಾಗದ ಡಿವೈಎಸ್ಪಿ ಟಿ.ಆರ್.ಜೈಶಂಕರ್, ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ. ಗೌಡ, ಪೊಲೀಸ್ ಉಪನಿರೀಕ್ಷಕ ರಾಜಶೇಖರ್ ವಂದಲಿ, ಉಡುಪಿಯ ಸಹಾಯಕ ಔಷಧ ನಿಯಂತ್ರಕ ನಾಗರಾಜ್, ಸಿಬ್ಬಂದಿಗಳಾದ ಶೈಲೇಶ್, ದಿನೇಶ್ ಶೆಟ್ಟಿ, ಥೋಮನ್ಸ್, ಪ್ರಸನ್ನ, ಮಂಜುನಾಥ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಆದರ್ಶ ನಾಯ್ಕ್ ಈ ಕಾರ್ಯಾಚರಣೆ ನಡೆಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm