ಬ್ರೇಕಿಂಗ್ ನ್ಯೂಸ್
16-08-22 10:29 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 16: ಉಡುಪಿ ಎಸ್ಪಿಯಾಗಿ ಎರಡು ವರ್ಷಗಳಲ್ಲಿ ಅಮೋಘ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದ ಎನ್.ವಿಷ್ಣುವರ್ಧನ್ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ಇಂಟೆಲಿಜೆನ್ಸ್ ಎಸ್ಪಿಯಾಗಿ ಹೊಸ ಜವಾಬ್ದಾರಿಯನ್ನು ವಿಷ್ಣುವರ್ಧನ್ ಅವರಿಗೆ ವಹಿಸಲಾಗಿದೆ.
ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕ ಮಾಡಲಾಗಿದೆ. 2015ರ ಬ್ಯಾಚಿನಲ್ಲಿ ಐಪಿಎಸ್ ಪೂರೈಸಿದ್ದ ಮಚೀಂದ್ರ ಅವರನ್ನು ಕಳೆದ 2020ರ ಜನವರಿ ಒಂದರಂದು ಉಡುಪಿ ಎಸ್ಪಿ ಹುದ್ದೆಗೆ ನೇಮಿಸಿ ಆದೇಶ ಮಾಡಲಾಗಿತ್ತು. ಆದರೆ ಎರಡೇ ದಿನದಲ್ಲಿ ಆದೇಶವನ್ನು ಬದಲಾಯಿಸಿದ ರಾಜ್ಯ ಸರಕಾರ, ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿತ್ತು. ಇದೀಗ ಮತ್ತೆ ಮಚ್ಚೀಂದ್ರ ಅವರಿಗೆ ಉಡುಪಿ ಎಸ್ಪಿ ಹುದ್ದೆ ನೀಡಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ ವಿಷ್ಣುವರ್ಧನ್ ಅವರು ಹಲವು ಮಹತ್ವದ ಪ್ರಕರಣಗಳನ್ನು ಭೇದಿಸಿ ಜನರ ಗಮನ ಸೆಳೆದಿದ್ದರು. ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಅವಿತಿದ್ದ ಆರೋಪಿಗಳನ್ನು ಹಿಡಿದು ತರುವಲ್ಲಿ ವಿಷ್ಣುವರ್ಧನ್ ಅವರದ್ದು ಮಹತ್ವದ ಪಾತ್ರ. ಮುಂಬೈ ಬಸ್ಸಿನಿಂದ ಬೈಂದೂರಿನಲ್ಲಿ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆನ್ನತ್ತಿ ಎರಡೇ ದಿನದಲ್ಲಿ ಆರೋಪಿಗಳನ್ನು ಮಧ್ಯಪ್ರದೇಶದಿಂದ ಪತ್ತೆ ಮಾಡಿದ್ದು ಕಾರ್ಯ ದಕ್ಷತೆಗೆ ಗರಿ ಮೂಡಿಸಿತ್ತು.
N Vishuvardhan, SP of Udupi has been transferred to a new assignment as Superintendent of Police, Intelligence, Bengaluru.Hakay Akshay Machindra who completed his Civil Services (Main) Examination in 2014 and was appointed to the Indian Police Service (on probation) in December 2015 has replaced Vishnuvardhan .Earlier on January 1, 2020, Machindra was appointed as SP of Udupi. However, later on, within a day, the government revised its decision and appointed N Vishnuvardhan who took charge on January 3, 2020.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am