ಬ್ರೇಕಿಂಗ್ ನ್ಯೂಸ್
16-08-22 10:29 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 16: ಉಡುಪಿ ಎಸ್ಪಿಯಾಗಿ ಎರಡು ವರ್ಷಗಳಲ್ಲಿ ಅಮೋಘ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದ ಎನ್.ವಿಷ್ಣುವರ್ಧನ್ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ಇಂಟೆಲಿಜೆನ್ಸ್ ಎಸ್ಪಿಯಾಗಿ ಹೊಸ ಜವಾಬ್ದಾರಿಯನ್ನು ವಿಷ್ಣುವರ್ಧನ್ ಅವರಿಗೆ ವಹಿಸಲಾಗಿದೆ.
ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕ ಮಾಡಲಾಗಿದೆ. 2015ರ ಬ್ಯಾಚಿನಲ್ಲಿ ಐಪಿಎಸ್ ಪೂರೈಸಿದ್ದ ಮಚೀಂದ್ರ ಅವರನ್ನು ಕಳೆದ 2020ರ ಜನವರಿ ಒಂದರಂದು ಉಡುಪಿ ಎಸ್ಪಿ ಹುದ್ದೆಗೆ ನೇಮಿಸಿ ಆದೇಶ ಮಾಡಲಾಗಿತ್ತು. ಆದರೆ ಎರಡೇ ದಿನದಲ್ಲಿ ಆದೇಶವನ್ನು ಬದಲಾಯಿಸಿದ ರಾಜ್ಯ ಸರಕಾರ, ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿತ್ತು. ಇದೀಗ ಮತ್ತೆ ಮಚ್ಚೀಂದ್ರ ಅವರಿಗೆ ಉಡುಪಿ ಎಸ್ಪಿ ಹುದ್ದೆ ನೀಡಲಾಗಿದೆ.
ಕಳೆದ ಎರಡು ವರ್ಷಗಳಲ್ಲಿ ವಿಷ್ಣುವರ್ಧನ್ ಅವರು ಹಲವು ಮಹತ್ವದ ಪ್ರಕರಣಗಳನ್ನು ಭೇದಿಸಿ ಜನರ ಗಮನ ಸೆಳೆದಿದ್ದರು. ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಅವಿತಿದ್ದ ಆರೋಪಿಗಳನ್ನು ಹಿಡಿದು ತರುವಲ್ಲಿ ವಿಷ್ಣುವರ್ಧನ್ ಅವರದ್ದು ಮಹತ್ವದ ಪಾತ್ರ. ಮುಂಬೈ ಬಸ್ಸಿನಿಂದ ಬೈಂದೂರಿನಲ್ಲಿ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆನ್ನತ್ತಿ ಎರಡೇ ದಿನದಲ್ಲಿ ಆರೋಪಿಗಳನ್ನು ಮಧ್ಯಪ್ರದೇಶದಿಂದ ಪತ್ತೆ ಮಾಡಿದ್ದು ಕಾರ್ಯ ದಕ್ಷತೆಗೆ ಗರಿ ಮೂಡಿಸಿತ್ತು.
N Vishuvardhan, SP of Udupi has been transferred to a new assignment as Superintendent of Police, Intelligence, Bengaluru.Hakay Akshay Machindra who completed his Civil Services (Main) Examination in 2014 and was appointed to the Indian Police Service (on probation) in December 2015 has replaced Vishnuvardhan .Earlier on January 1, 2020, Machindra was appointed as SP of Udupi. However, later on, within a day, the government revised its decision and appointed N Vishnuvardhan who took charge on January 3, 2020.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm