ಬ್ರೇಕಿಂಗ್ ನ್ಯೂಸ್
16-08-22 10:29 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 16: ಉಡುಪಿ ಎಸ್ಪಿಯಾಗಿ ಎರಡು ವರ್ಷಗಳಲ್ಲಿ ಅಮೋಘ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದ ಎನ್.ವಿಷ್ಣುವರ್ಧನ್ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ಇಂಟೆಲಿಜೆನ್ಸ್ ಎಸ್ಪಿಯಾಗಿ ಹೊಸ ಜವಾಬ್ದಾರಿಯನ್ನು ವಿಷ್ಣುವರ್ಧನ್ ಅವರಿಗೆ ವಹಿಸಲಾಗಿದೆ.
ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕ ಮಾಡಲಾಗಿದೆ. 2015ರ ಬ್ಯಾಚಿನಲ್ಲಿ ಐಪಿಎಸ್ ಪೂರೈಸಿದ್ದ ಮಚೀಂದ್ರ ಅವರನ್ನು ಕಳೆದ 2020ರ ಜನವರಿ ಒಂದರಂದು ಉಡುಪಿ ಎಸ್ಪಿ ಹುದ್ದೆಗೆ ನೇಮಿಸಿ ಆದೇಶ ಮಾಡಲಾಗಿತ್ತು. ಆದರೆ ಎರಡೇ ದಿನದಲ್ಲಿ ಆದೇಶವನ್ನು ಬದಲಾಯಿಸಿದ ರಾಜ್ಯ ಸರಕಾರ, ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿತ್ತು. ಇದೀಗ ಮತ್ತೆ ಮಚ್ಚೀಂದ್ರ ಅವರಿಗೆ ಉಡುಪಿ ಎಸ್ಪಿ ಹುದ್ದೆ ನೀಡಲಾಗಿದೆ.
ಕಳೆದ ಎರಡು ವರ್ಷಗಳಲ್ಲಿ ವಿಷ್ಣುವರ್ಧನ್ ಅವರು ಹಲವು ಮಹತ್ವದ ಪ್ರಕರಣಗಳನ್ನು ಭೇದಿಸಿ ಜನರ ಗಮನ ಸೆಳೆದಿದ್ದರು. ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಅವಿತಿದ್ದ ಆರೋಪಿಗಳನ್ನು ಹಿಡಿದು ತರುವಲ್ಲಿ ವಿಷ್ಣುವರ್ಧನ್ ಅವರದ್ದು ಮಹತ್ವದ ಪಾತ್ರ. ಮುಂಬೈ ಬಸ್ಸಿನಿಂದ ಬೈಂದೂರಿನಲ್ಲಿ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆನ್ನತ್ತಿ ಎರಡೇ ದಿನದಲ್ಲಿ ಆರೋಪಿಗಳನ್ನು ಮಧ್ಯಪ್ರದೇಶದಿಂದ ಪತ್ತೆ ಮಾಡಿದ್ದು ಕಾರ್ಯ ದಕ್ಷತೆಗೆ ಗರಿ ಮೂಡಿಸಿತ್ತು.
N Vishuvardhan, SP of Udupi has been transferred to a new assignment as Superintendent of Police, Intelligence, Bengaluru.Hakay Akshay Machindra who completed his Civil Services (Main) Examination in 2014 and was appointed to the Indian Police Service (on probation) in December 2015 has replaced Vishnuvardhan .Earlier on January 1, 2020, Machindra was appointed as SP of Udupi. However, later on, within a day, the government revised its decision and appointed N Vishnuvardhan who took charge on January 3, 2020.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm