ಬ್ರೇಕಿಂಗ್ ನ್ಯೂಸ್
05-10-20 01:30 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಸೇರಿದ ಕಾರ್ಯಕರ್ತರು ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಕಾರ್ಯಕರ್ತರು ದಿಢೀರ್ ಆಗಿ ರಸ್ತೆ ತಡೆ ನಡೆಸಿದ್ದಲ್ಲದೆ, ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಅನುಮತಿ ಪಡೆಯದೆ ರಸ್ತೆ ತಡೆ ನಡೆಸಿದ್ದಕ್ಕಾಗಿ ಪೊಲೀಸರು ಮಿಥುನ್ ರೈ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು. ಈ ವೇಳೆ, ಕೆಲವು ಕಾರ್ಯಕರ್ತರು ರಸ್ತೆಯಲ್ಲಿ ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.





ಕೊರೊನಾ ಫ್ರೀ ಪ್ರತಿಭಟನೆ !
ಪ್ರತಿಭಟನೆ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರೂ ಯಾರೊಬ್ಬರೂ ಮುಖಕ್ಕೆ ಮಾಸ್ಕ್ ಹಾಕಿರಲಿಲ್ಲ. ಸರಕಾರದ ನಿಯಮ ಪ್ರಕಾರ, ಮಾಸ್ಕ್ ಹಾಕದೆ ಜನ ಸೇರುವಂತಿಲ್ಲ. ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿರುವ ಕಾರಣ ಮಾಸ್ಕ್ ಧರಿಸುವುದನ್ನು ಮಹಾನಗರ ಪಾಲಿಕೆ ಕಡ್ಡಾಯಗೊಳಿಸಿದೆ. ಅಲ್ಲದೆ, ಮಾಸ್ಕ್ ಹಾಕದೆ ತಿರುಗಾಡುವ ಸಾರ್ವಜನಿಕರ ವಿರುದ್ಧ ಮಹಾನಗರ ಪಾಲಿಕೆ ದಂಡವನ್ನೂ ವಿಧಿಸುತ್ತಿದೆ. ಪ್ರತಿಭಟನಕಾರರು ಮಾತ್ರ ಮಾಸ್ಕನ್ನೂ ಹಾಕಿಲ್ಲ, ಅಂತರವನ್ನೂ ಕಾಯ್ದುಕೊಂಡಿರಲಿಲ್ಲ.
Video :
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am