ಬ್ರೇಕಿಂಗ್ ನ್ಯೂಸ್
19-08-22 01:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೊಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ ಬಳಿಯಿದ್ದ ಕತ್ತಿಯನ್ನು ಪಡೆದಿದ್ದಲ್ಲದೆ, ಅದನ್ನು ಬೀಸುತ್ತಾ ಜನರಲ್ಲಿ ಭಯ ಹುಟ್ಟಿಸಿದ್ದ.


ಇದೇ ವೇಳೆ, ಗ್ಯಾರೇಜ್ ನಡೆಸುತ್ತಿದ್ದ ಇಮ್ರಾನ್ ಎಂಬವರ ಮೇಲೆ ಕತ್ತಿ ಬೀಸಿದ್ದು ಆತನಿಗೆ ಸ್ವಲ್ಪ ಗಾಯವಾಗಿದೆ. ಬಳಿಕ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದಿದ್ದು ಎರಡೇಟು ಬಿಗಿದಿದ್ದಾರೆ. ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದಾನೆ. ಜನರಿಂದ ಪೆಟ್ಟು ತಿಂದಿರುವ ಕಾರಣದಿಂದ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Mentally ill person creates panic by pelting stones on bus by holding knife at Surathkal in Mangalore. While trying to save one person was assaulted with a knife and has been admitted in the hospital.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm