ಬ್ರೇಕಿಂಗ್ ನ್ಯೂಸ್
19-08-22 01:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೊಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ ಬಳಿಯಿದ್ದ ಕತ್ತಿಯನ್ನು ಪಡೆದಿದ್ದಲ್ಲದೆ, ಅದನ್ನು ಬೀಸುತ್ತಾ ಜನರಲ್ಲಿ ಭಯ ಹುಟ್ಟಿಸಿದ್ದ.


ಇದೇ ವೇಳೆ, ಗ್ಯಾರೇಜ್ ನಡೆಸುತ್ತಿದ್ದ ಇಮ್ರಾನ್ ಎಂಬವರ ಮೇಲೆ ಕತ್ತಿ ಬೀಸಿದ್ದು ಆತನಿಗೆ ಸ್ವಲ್ಪ ಗಾಯವಾಗಿದೆ. ಬಳಿಕ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದಿದ್ದು ಎರಡೇಟು ಬಿಗಿದಿದ್ದಾರೆ. ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದಾನೆ. ಜನರಿಂದ ಪೆಟ್ಟು ತಿಂದಿರುವ ಕಾರಣದಿಂದ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Mentally ill person creates panic by pelting stones on bus by holding knife at Surathkal in Mangalore. While trying to save one person was assaulted with a knife and has been admitted in the hospital.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm