ಬ್ರೇಕಿಂಗ್ ನ್ಯೂಸ್
19-08-22 01:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೊಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ ಬಳಿಯಿದ್ದ ಕತ್ತಿಯನ್ನು ಪಡೆದಿದ್ದಲ್ಲದೆ, ಅದನ್ನು ಬೀಸುತ್ತಾ ಜನರಲ್ಲಿ ಭಯ ಹುಟ್ಟಿಸಿದ್ದ.
ಇದೇ ವೇಳೆ, ಗ್ಯಾರೇಜ್ ನಡೆಸುತ್ತಿದ್ದ ಇಮ್ರಾನ್ ಎಂಬವರ ಮೇಲೆ ಕತ್ತಿ ಬೀಸಿದ್ದು ಆತನಿಗೆ ಸ್ವಲ್ಪ ಗಾಯವಾಗಿದೆ. ಬಳಿಕ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದಿದ್ದು ಎರಡೇಟು ಬಿಗಿದಿದ್ದಾರೆ. ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದಾನೆ. ಜನರಿಂದ ಪೆಟ್ಟು ತಿಂದಿರುವ ಕಾರಣದಿಂದ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Mentally ill person creates panic by pelting stones on bus by holding knife at Surathkal in Mangalore. While trying to save one person was assaulted with a knife and has been admitted in the hospital.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm