ಬ್ರೇಕಿಂಗ್ ನ್ಯೂಸ್
19-08-22 07:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19 : ಸಾವರ್ಕರ್ ಬಗ್ಗೆ ಕಾಂಗ್ರೆಸ್ ಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರ ಇರೋದು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಾವೆಲ್ಲೂ ಹೇಳಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಅವರನ್ನು ಅಂಡಮಾನ್ ಜೈಲಿಗೆ ಹಾಕಿದ್ದರು ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದಿದ್ದಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಹಾಗೆ ಜೈಲಿನಿಂದ ಹೊರಬಂದಿದ್ದ ಸಾವರ್ಕರ್, ಸ್ವಾತಂತ್ರ್ಯಕ್ಕಾಗಿ ಆನಂತರ ಹೋರಾಡಲಿಲ್ಲ. 1924ರ ನಂತರ ಸಾವರ್ಕರ್ ದೇಶಕ್ಕಾಗಿ ಹೋರಾಟ ಮಾಡಿದ ಉದಾಹರಣೆ ಇದೆಯಾ ? ಆಬಳಿಕ ಸಾವರ್ಕರ್ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. ಈ ಬಗ್ಗೆ ಮಾತ್ರ ಕಾಂಗ್ರೆಸ್ ಪ್ರಶ್ನೆ ಇರುವುದು. ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೂ ಇದನ್ನು ಮಾತ್ರ ಎಂದು ಹೇಳಿದರು.

ಹಾಗೆಂದು, ಸಿದ್ದರಾಮಯ್ಯ ಯಾರಿಗೂ ಆಕ್ರೋಶ ಬರುವಂತೆ ಹೇಳಿಕೆಯನ್ನು ಕೊಟ್ಟಿಲ್ಲ. ಬ್ಯಾನರ್ ಹಾಕಿದ್ದಕ್ಕೆ ಆಕ್ಷೇಪ ಮಾಡಿಲ್ಲ. ಆದರೆ ಬ್ಯಾನರ್ ಹಾಕಿದ್ದವರ ಉದ್ದೇಶದ ಬಗ್ಗೆ ಮಾತಾಡಿದ್ದರು. ಯಾರು ಯಾರ ಬ್ಯಾನರ್ ಹಾಕಿದ್ರೂ ಮೂರನೇ ವ್ಯಕ್ತಿ ತೆಗೆಯುವಂತಿಲ್ಲ. ಯಾರು ಕೂಡ ಆಯಾ ಆಡಳಿತದಿಂದ ಅನುಮತಿ ಪಡೆದು ಬ್ಯಾನರ್ ಹಾಕಬಹುದು. ಬ್ಯಾನರ್ ಹಾಕುವವರು ಉತ್ತಮ ಉದ್ದೇಶದಿಂದ ಹೊಂದಿರಬೇಕು ಅಷ್ಟೇ. ಉದ್ದೇಶ, ದುರುದ್ದೇಶ ಎರಡನ್ನೂ ಇಲ್ಲಿ ಗಮನಿಸಬೇಕು ಎಂದು ಯು.ಟಿ ಖಾದರ್ ಹೇಳಿದರು.
ಆದರೆ ಮಡಿಕೇರಿಯಲ್ಲಿ ಆಗಿರುವ ಘಟನೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ವಿಪಕ್ಷ ನಾಯಕರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಜವಾಬ್ದಾರಿ. ಬಿಜೆಪಿ ಆಡಳಿತದಲ್ಲಿ ಪೊಲೀಸ್ ಇಲಾಖೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ರಾಜಕೀಯ ಪಕ್ಷದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯವನ್ನು ಕೋಮುವಾದಿಗಳ ಮತ್ತು ಗೂಂಡಾಗಳ ಕೈಯಲ್ಲಿ ಕೊಟ್ಟು ಸರ್ಕಾರ ಮೌನವಾಗಿ ಕುಳಿತಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
Mangalore Congress party has never said Savarkar is not a freedom fighter says MLA UT Khader
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm