ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm