ಬ್ರೇಕಿಂಗ್ ನ್ಯೂಸ್
 
            
                        19-08-22 10:46 pm Mangalore Correspondent ಕರಾವಳಿ
 
            ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
 
            
            
            Mysuru mother son duo reach Dharmasthala temple after travelling 58 thousand kilometers by old scooter.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm