ಬ್ರೇಕಿಂಗ್ ನ್ಯೂಸ್
05-10-20 06:12 pm Mangaluru Correspondent ಕರಾವಳಿ
ಮಂಗಳೂರು: ಡಿ.ಕೆ ಶಿವಕುಮಾರ್ ಮನೆಗೆ ಸಿಬಿಐ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಕಾಡತೊಡಗಿದ್ದು ಅದಕ್ಕಾಗಿ ಸಿಬಿಐ ದಾಳಿ ನಡೆಸಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಯು.ಟಿ ಖಾದರ್, ಚುನಾವಣೆ ಸಂದರ್ಭದಲ್ಲಿ ಗಮನವನ್ನು ಬೇರೆಡೆ ಸೆಳೆಯಲು ಈ ದಾಳಿ ನಡೆಸಲಾಗಿದೆ. ರಾಜ್ಯ ಹಾಗು ಕೇಂದ್ರದಲ್ಲಿರುವುದು ಎಟೆನಷನ್ ಡೈವರ್ಟ್ ಸರಕಾರ. ಈ ದಾಳಿಯಿಂದ ಕಾಂಗ್ರೆಸ್ ಕುಗ್ಗುವುದಿಲ್ಲ. ಪರೋಕ್ಷವಾಗಿ ಈ ದಾಳಿ ನಡೆಸುವ ಮೂಲಕ ಬಿಜೆಪಿ ಉಪ ಚುನಾವಣೆಯ ಸೋಲನ್ನು ಒಪ್ಪಿಕೊಡಿದೆ ಎಂದು ಹೇಳಿದರು.
ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಸಿಬಿಐ, ಐಟಿ ದಾಳಿ ನಡೆಸುವ ಉದ್ದೇಶವೇನು ? ಇದರ ಹಿಂದಿನ ಹಿಡನ್ ಅಜೆಂಡಾ ಏನು ಎಂದು ಖಾದರ್ ಪ್ರಶ್ನೆ ಮಾಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm