ಬ್ರೇಕಿಂಗ್ ನ್ಯೂಸ್
05-10-20 06:32 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಚುನಾವಣೆ ಸಂದರ್ಭದಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಕೆಪಿಸಿಸಿ ಸದಸ್ಯ ಐವನ್ ಡಿಸೋಜಾ ಪ್ರಶ್ನೆ ಮಾಡಿದ್ದಾರೆ.
ಸಿಬಿಐ ದಾಳಿ ಬಿಜೆಪಿ ರಾಜಕೀಯ ಉದ್ದೇಶ ಹೊಂದಿದೆ. ಇಡಿ, ಐ ಟಿ ಬಳಿಕ ಕೇಂದ್ರ ಸರಕಾರ ಈಗ ಸಿಬಿಐಯನ್ನು ದುರ್ಬಳಕೆ ಮಾಡಿದೆ. ದ್ವೇಷ ರಾಜಕಾರಣದಿಂದ ಈ ದಾಳಿ ನಡೆಸಲಾಗಿದೆ. ಈ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಟುವಾಗಿ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
ಉಪ ಚುನಾವಣೆಗೆ ಮೊದಲೇ ಬಿಜೆಪಿ ತನ್ನ ಸೋಲು ಒಪ್ಪಿಕೊಂಡಿದೆ. ಸೋಲಿನ ಭಯದಿಂದ ಸಿಬಿಐ ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರದಲ್ಲಿ ದಾಳಿ ನಡೆಸುವುದಿದ್ದರೆ ಇವರಿಗೆ ಚುನಾವಣೆ ಸಂದರ್ಭದಲ್ಲಿಯೇ ನೆನಪಾಗುವುದೇ ? ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುವುದಿದ್ದರೆ ಮುಖ್ಯಮಂತ್ರಿ ತಮ್ಮ ಮಗನ ಬಗ್ಗೆ ತನಿಖೆ ನಡೆಸಲಿ. ತಾಕತ್ತಿದ್ದರೆ ತಮ್ಮ ಮಗ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ. ಯಡಿಯೂರಪ್ಪ ಅವರಿಗೆ ಗಂಡಸ್ತನ ಇದ್ರೆ ತಮ್ಮ ಮಗ 17 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆರ್ ಟಿ ಜಿ ಎಸ್ ಮುಖಾಂತರ ಲಂಚ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಈ ಪ್ರಕರಣದಲ್ಲಿ ಬಿಜೆಪಿಯ ಹಲವರ ಮೇಲೆ ತನಿಖೆ ಆಗಬೇಕಿದೆ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm