ಬ್ರೇಕಿಂಗ್ ನ್ಯೂಸ್
05-10-20 06:32 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಚುನಾವಣೆ ಸಂದರ್ಭದಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಕೆಪಿಸಿಸಿ ಸದಸ್ಯ ಐವನ್ ಡಿಸೋಜಾ ಪ್ರಶ್ನೆ ಮಾಡಿದ್ದಾರೆ.
ಸಿಬಿಐ ದಾಳಿ ಬಿಜೆಪಿ ರಾಜಕೀಯ ಉದ್ದೇಶ ಹೊಂದಿದೆ. ಇಡಿ, ಐ ಟಿ ಬಳಿಕ ಕೇಂದ್ರ ಸರಕಾರ ಈಗ ಸಿಬಿಐಯನ್ನು ದುರ್ಬಳಕೆ ಮಾಡಿದೆ. ದ್ವೇಷ ರಾಜಕಾರಣದಿಂದ ಈ ದಾಳಿ ನಡೆಸಲಾಗಿದೆ. ಈ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಟುವಾಗಿ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
ಉಪ ಚುನಾವಣೆಗೆ ಮೊದಲೇ ಬಿಜೆಪಿ ತನ್ನ ಸೋಲು ಒಪ್ಪಿಕೊಂಡಿದೆ. ಸೋಲಿನ ಭಯದಿಂದ ಸಿಬಿಐ ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರದಲ್ಲಿ ದಾಳಿ ನಡೆಸುವುದಿದ್ದರೆ ಇವರಿಗೆ ಚುನಾವಣೆ ಸಂದರ್ಭದಲ್ಲಿಯೇ ನೆನಪಾಗುವುದೇ ? ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುವುದಿದ್ದರೆ ಮುಖ್ಯಮಂತ್ರಿ ತಮ್ಮ ಮಗನ ಬಗ್ಗೆ ತನಿಖೆ ನಡೆಸಲಿ. ತಾಕತ್ತಿದ್ದರೆ ತಮ್ಮ ಮಗ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ. ಯಡಿಯೂರಪ್ಪ ಅವರಿಗೆ ಗಂಡಸ್ತನ ಇದ್ರೆ ತಮ್ಮ ಮಗ 17 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆರ್ ಟಿ ಜಿ ಎಸ್ ಮುಖಾಂತರ ಲಂಚ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಈ ಪ್ರಕರಣದಲ್ಲಿ ಬಿಜೆಪಿಯ ಹಲವರ ಮೇಲೆ ತನಿಖೆ ಆಗಬೇಕಿದೆ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm