ಬ್ರೇಕಿಂಗ್ ನ್ಯೂಸ್
 
            
                        22-08-22 10:31 pm Udupi Correspondent ಕರಾವಳಿ
 
            ಕುಂದಾಪುರ,ಆಗಸ್ಟ್ 22: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ನಡೆದಿದೆ
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
 
            
            
            In an incident that occurred on late night of Sunday, August 21 near Devalmunda school of Katbelthur village under rural police station limits, a man, killed his wife in drunken stupor and later ended his own life by consuming poison.Poornima Acharya (38), resident of Soraba, is the woman who was killed by her husband Ravi Acharya (42) of Kogar origin, who consumed poison and killed himself.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm