ಬ್ರೇಕಿಂಗ್ ನ್ಯೂಸ್
22-08-22 10:31 pm Udupi Correspondent ಕರಾವಳಿ
ಕುಂದಾಪುರ,ಆಗಸ್ಟ್ 22: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ನಡೆದಿದೆ
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.
ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
In an incident that occurred on late night of Sunday, August 21 near Devalmunda school of Katbelthur village under rural police station limits, a man, killed his wife in drunken stupor and later ended his own life by consuming poison.Poornima Acharya (38), resident of Soraba, is the woman who was killed by her husband Ravi Acharya (42) of Kogar origin, who consumed poison and killed himself.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm