ಬ್ರೇಕಿಂಗ್ ನ್ಯೂಸ್
24-08-22 11:43 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ಮಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಪ್ರಾಣಾಪಾಯ ಹೆಚ್ಚುತ್ತಿದೆ. ಇದೇ ವೇಳೆ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಸ್ತೆ ಗುಂಡಿ ಬಗ್ಗೆ ಗಮನ ಸೆಳೆಯಲು ಸ್ಪರ್ಧೆ ಹಮ್ಮಿಕೊಂಡಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳ ಅಪಾಯಕಾರಿ ಗುಂಡಿಗಳ ಛಾಯಾಚಿತ್ರಗಳನ್ನು ವಾಟ್ಸಪ್ ಮೂಲಕ 9731485875 ನಂಬರ್ಗೆ ಕಳುಹಿಸಿ, 5,000 ರೂ. ಬಹುಮಾನ ಗೆಲ್ಲಿ ಎಂದು ಸ್ಪರ್ಧೆ ಏರ್ಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಐವನ್ ಡಿ’ಸೋಜ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳೇ ಜಾಸ್ತಿಯಾಗಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ, ಮಹಾನಗರ ಪಾಲಿಕೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಆಡಳಿತ ವಿರೋಧಿಸಿ ಸರ್ಕಾರದ ಗಮನ ಸೆಳೆಯಲು ರಸ್ತೆ ಗುಂಡಿಗಳ ಬಗ್ಗೆಯೇ ಫೋಟೊ ಸ್ಪರ್ಧೆ ಆಯೋಜಿಸಿದ್ದೇವೆ ಎಂದರು.

ಸ್ಪರ್ಧೆ ಆ.24 ರಿಂದ ಆ.28ರ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಮಂಗಳೂರು ನಗರದ ಸ್ಮಾರ್ಟ್ ಸಿಟಿ ವ್ಯಾಪ್ತಿಯ ಅತ್ಯಂತ ದೊಡ್ಡ ಮತ್ತು ಅಪಾಯಕಾರಿ ಗುಂಡಿ ಗುರುತಿಸಿದ ಮೂವರು ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಗುವುದು.


ಪ್ರಥಮ ಬಹುಮಾನವನ್ನು ದ.ಕ ಜಿಲ್ಲಾ ಕಾರ್ಮಿಕ ಪರಿಷತ್ ಬಸ್ ಸಂಘದ ನೌಕರರ ವತಿಯಿಂದ 5 ಸಾವಿರ ರೂ., ದ್ವಿತೀಯ ಬಹುಮಾನ ತ್ರಿಚಕ್ರ, ಗೂಡ್ಸ್, ಟೆಂಪೋ ಮಾಲಕ/ಚಾಲಕರ ಸಂಘದ ವತಿಯಿಂದ 3 ಸಾವಿರ ರೂ, ತೃತೀಯ ಬಹುಮಾನವಾಗಿ ಕುಲಶೇಖರ ಮಹಿಳಾ ದ್ವಿಚಕ್ರ ವಾಹನ ಚಾಲಕ/ಮಾಲಕರ ಪರವಾಗಿ 2 ಸಾವಿರ ರೂ. ನೀಡಲು ತೀರ್ಮಾನಿಸಿದ್ದೇವೆ. ಗುಂಡಿ ಸ್ಪರ್ಧೆಯಲ್ಲಿ ಭಾಗವಹಿಸುವವರು 9731485875 ವಾಟ್ಸಪ್ ಸಂಖ್ಯೆಗೆ ಗುಂಡಿಗಳ ಚಿಕ್ಕ ವೀಡಿಯೋ, ಫೋಟೋ ಮತ್ತು ಜಿಪಿಎಸ್ ಲೊಕೇಷನ್ ಅನ್ನು ಕಳುಹಿಸಿಕೊಡತಕ್ಕದ್ದು, ಇದು ಮನೋರಂಜನೆಗೆ ಅಲ್ಲ, ಜನಜಾಗೃತಿ ಕಾರ್ಯಕ್ರಮ. ಆ.30 ರಂದು ಪಾಲಿಕೆ ಕಚೇರಿ ಮುಂದೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದ್ದಾರೆ.
Worst potholes in Mangalore send WhatsApp pictures and get price money of 5000 Rs says congress leader Ivan Dsouza.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am