ಬ್ರೇಕಿಂಗ್ ನ್ಯೂಸ್
24-08-22 12:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿದ್ದು ಯಕ್ಷಗಾನ ಮೇಳಕ್ಕೂ ತಟ್ಟಿದೆ. ರಾಜ್ಯ ಸರಕಾರದ ಆದೇಶದಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರು ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಕಾಲಮಿತಿಗೆ ಬದಲಾಯಿಸಲು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದೆ.
ಇಡೀ ರಾತ್ರಿ ಯಕ್ಷಗಾನ ನಡೆಸುವ ಬದಲು ಸಂಜೆಯಿಂದ ರಾತ್ರಿ 11 ಗಂಟೆ ವೇಳೆಗೆ ಮುಗಿಸಲು ನಿರ್ಧರಿಸಲಾಗಿದೆ. ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್ಗಿಂತ ಹೆಚ್ಚಿನ ಮಿತಿಯ ಧ್ವನಿವರ್ಧಕ ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸಲು ಕಟೀಲು ದೇವಳದ ಯಕ್ಷಗಾನ ಮೇಳಗಳ ಆಡಳಿತ ಮಂಡಳಿಯೂ ನಿರ್ಧಾರಕ್ಕೆ ಬಂದಿದೆ.
ಪ್ರತಿ ವರ್ಷ ನವೆಂಬರ್ ನಿಂದ ತೊಡಗಿ ಮೇ ಕೊನೆಯ ವರೆಗೆ ಆರು ತಿಂಗಳ ಕಾಲ ಯಕ್ಷಗಾನ ಮೇಳಗಳ ತಿರುಗಾಟ ಇರುತ್ತದೆ. ರಾತ್ರಿ 10ರಿಂದ ತೊಡಗಿ ಬೆಳಗ್ಗಿನ ಆರು ಗಂಟೆ ವರೆಗೂ ಯಕ್ಷಗಾನ ಇರುತ್ತದೆ. ಆದರೆ ಧ್ವನಿವರ್ಧಕಕ್ಕೆ ಮಿತಿ ಹೇರಿರುವುದು ಮತ್ತು ರಾತ್ರಿಯಿಡೀ ಪ್ರೇಕ್ಷಕರ ಸಂಖ್ಯೆಯೂ ಕಡಿಮೆಯಾಗಿದ್ದರಿಂದ ಕಾಲಮಿತಿ ಯಕ್ಷಗಾನ ಹೆಚ್ಚು ಪ್ರಚಲಿತವಾಗುತ್ತಿದೆ. ಇದೇ ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ರ ವರೆಗೆ ಕಟೀಲು ಮೇಳದ ಯಕ್ಷಗಾನ ಸೇವೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Mangalore Kateel Mela Yakshagana artistes anxious after loudspeaker order. Artistes, especially those dabbling in folklore, are on tenterhooks over the recent state government circular on the use of loudspeakers.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm