ಬ್ರೇಕಿಂಗ್ ನ್ಯೂಸ್
06-10-20 11:45 am Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಎಲ್ಲೆಂದರಲ್ಲಿ ಹರಡುತ್ತಿದೆ. ಆದರೆ, ಜಿಲ್ಲಾಡಳಿತ ಕೆಲವೊಂದು ಚಟುವಟಿಕೆಗಳಿಗೆ ಅ.15ರ ಬಳಿಕ ಮುಕ್ತ ಅವಕಾಶ ನೀಡುವ ಸುಳಿವು ನೀಡಿದೆ.
ಅ.15ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು. ಆದರೆ ಕೋವಿಡ್ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಮುಖವಾಗಿ ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಚಟುವಟಿಕೆಗಳಿಗೆ ಅ.15ರ ನಂತರ ಹಂತ-ಹಂತವಾಗಿ ಅನುಮತಿ ಸಿಗಲಿದೆ. ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಈಜುಕೊಳ, ಸಿನೆಮಾ ಮಂದಿರ/ ರಂಗಮಂದಿರ/ ಮಲ್ಟಿಪ್ಲೆಕ್ಸ್ಗಳನ್ನು, ಮನೋರಂಜನಾ ಉದ್ಯಾನಗಳು ಮತ್ತು ಇನ್ನಿತರ ಚಟುವಟಿಕೆಗೆ ಷರತ್ತು ಸಹಿತ ಅನುಮತಿ ನೀಡಲಾಗುತ್ತದೆ. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಒಟ್ಟು ಸಾಮರ್ಥ್ಯದ ಗರಿಷ್ಠ ಶೇ. 50ರಷ್ಟಕ್ಕೆ ಅನುಮತಿ ದೊರೆಯಲಿದೆ.
ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am