ಬ್ರೇಕಿಂಗ್ ನ್ಯೂಸ್
06-10-20 11:45 am Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಎಲ್ಲೆಂದರಲ್ಲಿ ಹರಡುತ್ತಿದೆ. ಆದರೆ, ಜಿಲ್ಲಾಡಳಿತ ಕೆಲವೊಂದು ಚಟುವಟಿಕೆಗಳಿಗೆ ಅ.15ರ ಬಳಿಕ ಮುಕ್ತ ಅವಕಾಶ ನೀಡುವ ಸುಳಿವು ನೀಡಿದೆ.
ಅ.15ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು. ಆದರೆ ಕೋವಿಡ್ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಮುಖವಾಗಿ ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಚಟುವಟಿಕೆಗಳಿಗೆ ಅ.15ರ ನಂತರ ಹಂತ-ಹಂತವಾಗಿ ಅನುಮತಿ ಸಿಗಲಿದೆ. ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಈಜುಕೊಳ, ಸಿನೆಮಾ ಮಂದಿರ/ ರಂಗಮಂದಿರ/ ಮಲ್ಟಿಪ್ಲೆಕ್ಸ್ಗಳನ್ನು, ಮನೋರಂಜನಾ ಉದ್ಯಾನಗಳು ಮತ್ತು ಇನ್ನಿತರ ಚಟುವಟಿಕೆಗೆ ಷರತ್ತು ಸಹಿತ ಅನುಮತಿ ನೀಡಲಾಗುತ್ತದೆ. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಒಟ್ಟು ಸಾಮರ್ಥ್ಯದ ಗರಿಷ್ಠ ಶೇ. 50ರಷ್ಟಕ್ಕೆ ಅನುಮತಿ ದೊರೆಯಲಿದೆ.
ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm