ಬ್ರೇಕಿಂಗ್ ನ್ಯೂಸ್
06-10-20 11:45 am Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಎಲ್ಲೆಂದರಲ್ಲಿ ಹರಡುತ್ತಿದೆ. ಆದರೆ, ಜಿಲ್ಲಾಡಳಿತ ಕೆಲವೊಂದು ಚಟುವಟಿಕೆಗಳಿಗೆ ಅ.15ರ ಬಳಿಕ ಮುಕ್ತ ಅವಕಾಶ ನೀಡುವ ಸುಳಿವು ನೀಡಿದೆ.
ಅ.15ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು. ಆದರೆ ಕೋವಿಡ್ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಮುಖವಾಗಿ ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಚಟುವಟಿಕೆಗಳಿಗೆ ಅ.15ರ ನಂತರ ಹಂತ-ಹಂತವಾಗಿ ಅನುಮತಿ ಸಿಗಲಿದೆ. ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಈಜುಕೊಳ, ಸಿನೆಮಾ ಮಂದಿರ/ ರಂಗಮಂದಿರ/ ಮಲ್ಟಿಪ್ಲೆಕ್ಸ್ಗಳನ್ನು, ಮನೋರಂಜನಾ ಉದ್ಯಾನಗಳು ಮತ್ತು ಇನ್ನಿತರ ಚಟುವಟಿಕೆಗೆ ಷರತ್ತು ಸಹಿತ ಅನುಮತಿ ನೀಡಲಾಗುತ್ತದೆ. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಒಟ್ಟು ಸಾಮರ್ಥ್ಯದ ಗರಿಷ್ಠ ಶೇ. 50ರಷ್ಟಕ್ಕೆ ಅನುಮತಿ ದೊರೆಯಲಿದೆ.
ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm