ಬ್ರೇಕಿಂಗ್ ನ್ಯೂಸ್
 
            
                        26-08-22 06:22 pm Mangalore Correspondent ಕರಾವಳಿ
 
            ಉಳ್ಳಾಲ, ಆ.26 : ಸ್ಯಾಂಡಲ್ ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಶುಕ್ರವಾರ ಕುತ್ತಾರಿನ ಆದಿಸ್ಥಳ ಶ್ರೀ ರಕ್ತೇಶ್ವರಿ, ಬೆರ್ಮೆರ್, ಏಳ್ವೆರ್ ಸಿರಿಗಳು, ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯಲ್ಲಿ ಕೊರಗಜ್ಜ ದೈವವು ಬಹಳ ಕಾರಣೀಕ ಶಕ್ತಿಯಾಗಿದ್ದು ರಾಜ್ಯ ಮಾತ್ರವಲ್ಲದೆ ದೇಶದ ನಾನಾ ಕಡೆಯ ಭಕ್ತರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಇಷ್ಟಾರ್ಥಗಳನ್ನ ನೆರವೇರಿಸುವಂತೆ ಬೇಡಿಕೊಂಡು ಹರಕೆ ಹೊರುತ್ತಾರೆ.


ಅರ್ಜುನ್ ಜನ್ಯ ಅವರು ಇಂದು ಬೆಳಗ್ಗೆ ಕುತ್ತಾರಿನ ಏಳ್ವೆರ್ ಸಿರಿ, ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊರಗಜ್ಜನ ದರ್ಶನ ಮಾಡುವ ಅಭಿಲಾಷೆಯಿಂದ ಅರ್ಜುನ್ ಜನ್ಯ ಅವರು ಬಂದಿರೋದಾಗಿ ಕ್ಷೇತ್ರದ ಮುಖ್ಯಸ್ಥರು ತಿಳಿಸಿದ್ದಾರೆ.
 
            
            
            Mangalore Music director Arjun Janya visits Kuttar koragajja temple.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm