ಬ್ರೇಕಿಂಗ್ ನ್ಯೂಸ್
26-08-22 06:22 pm Mangalore Correspondent ಕರಾವಳಿ
ಉಳ್ಳಾಲ, ಆ.26 : ಸ್ಯಾಂಡಲ್ ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಶುಕ್ರವಾರ ಕುತ್ತಾರಿನ ಆದಿಸ್ಥಳ ಶ್ರೀ ರಕ್ತೇಶ್ವರಿ, ಬೆರ್ಮೆರ್, ಏಳ್ವೆರ್ ಸಿರಿಗಳು, ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯಲ್ಲಿ ಕೊರಗಜ್ಜ ದೈವವು ಬಹಳ ಕಾರಣೀಕ ಶಕ್ತಿಯಾಗಿದ್ದು ರಾಜ್ಯ ಮಾತ್ರವಲ್ಲದೆ ದೇಶದ ನಾನಾ ಕಡೆಯ ಭಕ್ತರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಇಷ್ಟಾರ್ಥಗಳನ್ನ ನೆರವೇರಿಸುವಂತೆ ಬೇಡಿಕೊಂಡು ಹರಕೆ ಹೊರುತ್ತಾರೆ.
ಅರ್ಜುನ್ ಜನ್ಯ ಅವರು ಇಂದು ಬೆಳಗ್ಗೆ ಕುತ್ತಾರಿನ ಏಳ್ವೆರ್ ಸಿರಿ, ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊರಗಜ್ಜನ ದರ್ಶನ ಮಾಡುವ ಅಭಿಲಾಷೆಯಿಂದ ಅರ್ಜುನ್ ಜನ್ಯ ಅವರು ಬಂದಿರೋದಾಗಿ ಕ್ಷೇತ್ರದ ಮುಖ್ಯಸ್ಥರು ತಿಳಿಸಿದ್ದಾರೆ.
Mangalore Music director Arjun Janya visits Kuttar koragajja temple.
10-02-25 10:51 pm
HK News Desk
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
Hubballi Dead Man Ambulance: ಆಸ್ಪತ್ರೆಯಲ್ಲಿ ಸತ...
10-02-25 07:01 pm
13th edition Kumbh Mela, Triveni Sangama, T N...
10-02-25 05:18 pm
Magadi MLA Balakrishna, Bdcc bank, fake gold:...
10-02-25 01:40 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
10-02-25 10:34 pm
Mangalore Correspondent
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
Job News, Yaticorp, Mangalore, AI; ಎಐ ಕ್ಷೇತ್...
08-02-25 10:46 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm