ಬ್ರೇಕಿಂಗ್ ನ್ಯೂಸ್
 
            
                        30-08-22 12:48 pm Mangalore Correspondent ಕರಾವಳಿ
 
            ಮಂಗಳೂರು, ಆಗಸ್ಟ್ 30 : ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭಾರೀ ಸಿದ್ಧತೆ ಕೈಗೊಳ್ಳಲಾಗಿದೆ. ಇದೇ ವೇಳೆ, ಮೋದಿ ಆಗಮನದ ಸಮಯ ಬದಲಾವಣೆ ಮಾಡಲಾಗಿದ್ದು ಮಧ್ಯಾಹ್ನ ಒಂದು ಗಂಟೆಗೆ ಮಂಗಳೂರು ತಲುಪಲಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.
ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳು ಸೇರಲಿದ್ದಾರೆ. ಎಂಟು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ಬರಲಿದ್ದಾರೆ. ಇದಕ್ಕಾಗಿ 1461 ಬಸ್, 200 ಟೆಂಪೋ ಟ್ರಾವೆಲ್ ಗಳನ್ನು ಆಯಾ ಭಾಗದಿಂದ ಬುಕ್ಕಿಂಗ್ ಮಾಡಲಾಗಿದೆ. ಬೆಳಗ್ಗೆ 11.30ರ ಒಳಗೆ ಕಾರ್ಯಕರ್ತರು ಮೈದಾನದಲ್ಲಿ ಸೇರಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದ್ರೆ ಹೇಳಿದ್ದಾರೆ.

ಮೋದಿಯವರು ಎನ್ಎಂಪಿಟಿಗೆ ನೇರವಾಗಿ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಅಲ್ಲಿ ಕೆಲವು ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆಯನ್ನು ಮಾಡಲಿದ್ದಾರೆ. ಮಧ್ಯಾಹ್ನ ಒಂದು ಗಂಟೆಯಿಂದ ಮೂರು ಗಂಟೆಯ ತನಕ ಸಭಾ ಕಾರ್ಯಕ್ರಮ ಇರಲಿದೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ಮೈದಾನದಲ್ಲಿ 80 ಶೇ. ಸಿದ್ಧತೆ ಕೆಲಸ ಪೂರ್ಣವಾಗಿದೆ. ಕಾರ್ಯಕ್ರಮದಲ್ಲಿ 70,000 ಮಂದಿ ಕೇಂದ್ರದ ಯೋಜನೆಯ ಫಲಾನುಭಾವಿಗಳು ಭಾಗಿಯಾಗಲಿದ್ದಾರೆ. ಇದಲ್ಲದೆ, ಜಿಲ್ಲೆಯ ಎಲ್ಲೆಡೆಯಿಂದ ಕಾರ್ಯಕರ್ತರು ಬರಲಿದ್ದಾರೆ ಎಂದು ಸುದರ್ಶನ ಮೂಡಬಿದಿರೆ ಹೇಳಿದ್ದಾರೆ.
 
            
            
            Modi in Mangalore on September 2nd, timings changed Modi to arrive at 1PM to Kulur Gold finch ground, 1500 buses booked for for BJP Members to come from all over Dakshina Kannada. Extensive arrangements are made for the public convention at Gold Finch city grounds. PM Modi inaugurate first indigenously built aircraft carrier INS Vikrant at Cochin Shipyard and arrive to Bajpe airport at 3.15 pm by special flight. He will fly to NMPT in helicopter, inaugurate works costing Rs 1,200 crore and also lay foundation to various works of Sagarmala scheme.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm