ಬ್ರೇಕಿಂಗ್ ನ್ಯೂಸ್
31-08-22 07:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 31 : ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಗುಡ್ಡದಲ್ಲಿ ಪತ್ತೆಯಾಗಿ ಥಳಿತಕ್ಕೊಳಗಾದ ಪ್ರಕರಣದಲ್ಲಿ ಸುಳ್ಯ ಪೊಲೀಸರು ಒಂಬತ್ತು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಥಳತಕ್ಕೊಳಗಾದ ಮಹಮ್ಮದ್ ಸನೀಫ್ ಎಂಬ ಯುವಕ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಐದು ಜನ ಹಲ್ಲೆ ನಡೆಸಿದವರು ಮತ್ತು ನಾಲ್ವರು ಅದಕ್ಕೆ ಸಹಕರಿಸಿದವರೆಂದು ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ದೀಕ್ಷಿತ್, ಮೋಕ್ಷಿತ್, ತನುಜ್, ಅಕ್ಷಯ್, ಪ್ರಜ್ವಲ್ ಹಲ್ಲೆ ನಡೆಸಿದವರಾಗಿದ್ದು ಚರಣ್, ಧನುಷ್, ನಿಶ್ಚಯ್, ಪವನ್ ಸಹಕರಿಸಿದವರೆಂದು ಬಂಧನ ಮಾಡಲಾಗಿದೆ.



ಬಂಧಿತರು ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ, ಬಿಕಾಂ ಓದುತ್ತಿದ್ದವರು. ನೀನು ಹಿಂದು ಹುಡುಗಿ ಜೊತೆಗೆ ಯಾಕೆ ಮಾತನಾಡುತ್ತೀಯಾ ಎಂದು ಹೇಳಿ ನೆಲಕ್ಕೆ ದೂಡಿ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಸನೀಫ್ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ.
ಗುಡ್ಡದಲ್ಲಿ ಜೊತೆಗಿದ್ದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಹಲ್ಲೆ ; ಏಳು ಮಂದಿ ವಿರುದ್ಧ ಸುಳ್ಯದಲ್ಲಿ ಪ್ರಕರಣ ದಾಖಲು
Sullia Assault on Muslim boy for roaming with Hindu girl, Nine students booked.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm