ಬ್ರೇಕಿಂಗ್ ನ್ಯೂಸ್
31-08-22 07:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 31 : ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಗುಡ್ಡದಲ್ಲಿ ಪತ್ತೆಯಾಗಿ ಥಳಿತಕ್ಕೊಳಗಾದ ಪ್ರಕರಣದಲ್ಲಿ ಸುಳ್ಯ ಪೊಲೀಸರು ಒಂಬತ್ತು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಥಳತಕ್ಕೊಳಗಾದ ಮಹಮ್ಮದ್ ಸನೀಫ್ ಎಂಬ ಯುವಕ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಐದು ಜನ ಹಲ್ಲೆ ನಡೆಸಿದವರು ಮತ್ತು ನಾಲ್ವರು ಅದಕ್ಕೆ ಸಹಕರಿಸಿದವರೆಂದು ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ದೀಕ್ಷಿತ್, ಮೋಕ್ಷಿತ್, ತನುಜ್, ಅಕ್ಷಯ್, ಪ್ರಜ್ವಲ್ ಹಲ್ಲೆ ನಡೆಸಿದವರಾಗಿದ್ದು ಚರಣ್, ಧನುಷ್, ನಿಶ್ಚಯ್, ಪವನ್ ಸಹಕರಿಸಿದವರೆಂದು ಬಂಧನ ಮಾಡಲಾಗಿದೆ.



ಬಂಧಿತರು ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ, ಬಿಕಾಂ ಓದುತ್ತಿದ್ದವರು. ನೀನು ಹಿಂದು ಹುಡುಗಿ ಜೊತೆಗೆ ಯಾಕೆ ಮಾತನಾಡುತ್ತೀಯಾ ಎಂದು ಹೇಳಿ ನೆಲಕ್ಕೆ ದೂಡಿ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಸನೀಫ್ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ.
ಗುಡ್ಡದಲ್ಲಿ ಜೊತೆಗಿದ್ದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಹಲ್ಲೆ ; ಏಳು ಮಂದಿ ವಿರುದ್ಧ ಸುಳ್ಯದಲ್ಲಿ ಪ್ರಕರಣ ದಾಖಲು
Sullia Assault on Muslim boy for roaming with Hindu girl, Nine students booked.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am