ಬ್ರೇಕಿಂಗ್ ನ್ಯೂಸ್
31-08-22 07:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 31 : ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಗುಡ್ಡದಲ್ಲಿ ಪತ್ತೆಯಾಗಿ ಥಳಿತಕ್ಕೊಳಗಾದ ಪ್ರಕರಣದಲ್ಲಿ ಸುಳ್ಯ ಪೊಲೀಸರು ಒಂಬತ್ತು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಥಳತಕ್ಕೊಳಗಾದ ಮಹಮ್ಮದ್ ಸನೀಫ್ ಎಂಬ ಯುವಕ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಐದು ಜನ ಹಲ್ಲೆ ನಡೆಸಿದವರು ಮತ್ತು ನಾಲ್ವರು ಅದಕ್ಕೆ ಸಹಕರಿಸಿದವರೆಂದು ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ದೀಕ್ಷಿತ್, ಮೋಕ್ಷಿತ್, ತನುಜ್, ಅಕ್ಷಯ್, ಪ್ರಜ್ವಲ್ ಹಲ್ಲೆ ನಡೆಸಿದವರಾಗಿದ್ದು ಚರಣ್, ಧನುಷ್, ನಿಶ್ಚಯ್, ಪವನ್ ಸಹಕರಿಸಿದವರೆಂದು ಬಂಧನ ಮಾಡಲಾಗಿದೆ.



ಬಂಧಿತರು ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ, ಬಿಕಾಂ ಓದುತ್ತಿದ್ದವರು. ನೀನು ಹಿಂದು ಹುಡುಗಿ ಜೊತೆಗೆ ಯಾಕೆ ಮಾತನಾಡುತ್ತೀಯಾ ಎಂದು ಹೇಳಿ ನೆಲಕ್ಕೆ ದೂಡಿ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಸನೀಫ್ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ.
ಗುಡ್ಡದಲ್ಲಿ ಜೊತೆಗಿದ್ದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಹಲ್ಲೆ ; ಏಳು ಮಂದಿ ವಿರುದ್ಧ ಸುಳ್ಯದಲ್ಲಿ ಪ್ರಕರಣ ದಾಖಲು
Sullia Assault on Muslim boy for roaming with Hindu girl, Nine students booked.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm