ಬ್ರೇಕಿಂಗ್ ನ್ಯೂಸ್
02-09-22 01:48 pm Mangalore Correspondent ಕರಾವಳಿ
ಮಂಗಳೂರು, ಸೆ.2: ಮಂಗಳೂರು ಕ್ಷೇತ್ರದ ಶಾಸಕ, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದಕಾರಣ ರಾಜ್ಯದ ಮುಖ್ಯಮಂತ್ರಿಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರಧಾನ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮುಂದಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲು ಶಾಸಕ ಯು.ಟಿ.ಖಾದರ್ ನಿರ್ಧರಿಸಿದ್ದರು. ಇದೀಗ ಶಾಸಕರಿಗೆ RTPCR Test Positive ಬಂದ ಕಾರಣ ಪ್ರಧಾನಿ ಭೇಟಿ ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯಮಂತ್ರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿರವರಿಗೆ ಮನವಿ ಸಲ್ಲಿಸಲಿದ್ದಾರೆ.

ಪ್ರಧಾನ ಬೇಡಿಕೆಗಳು
▪️ತುಳುಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವುದು ತುಳುವರ ಬಹುಕಾಲದ ಬೇಡಿಕೆ. ಈ ಬೇಡಿಕೆಯನ್ನು ಈಡೇರಿಸಬೇಕಾಗಿ ಕೋರಿಕೆ.
▪️ದಕ್ಷಿಣ ಕನ್ನಡ ಜಿಲ್ಲೆಯ NMPA, ONGC, AIRPORT, MRPL, BANK ಗಳಲ್ಲಿ ದಕ್ಷಿಣ ಕನ್ನಡ
ಜಿಲ್ಲೆಯ ತುಳುವರಿಗೆ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಪ್ರಥಮ ಆದ್ಯತೆ ನೀಡುವುದು.
▪️ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ತುಳುನಾಡಿನ ಕಾರ್ಣಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಇಡುವುದು.
▪️ಕರಾವಳಿ ಭಾಗದ ತಲಪಾಡಿಯಿಂದ ಉಡುಪಿಯಿಂದ ಹಿಡಿದು ಕಾರವಾರದ ವರೆಗೆ ಕಡಲ್ಗೊರೆತ ಸಮಸ್ಯೆ ತೀವ್ರವಾಗಿದ್ದು ಇದನ್ನು ಹಾಗೂ ಸಿ.ಆರ್.ಜೆಡ್ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದು.
▪️ಮಂಗಳೂರು- ಬೆಂಗಳೂರು- ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ಮಾರ್ಗದ
ಯೋಜನೆಯನ್ನು ಶೀಘ್ರವಾಗಿ ಆರಂಭಿಸಲು ಕ್ರಮಕೈಗೊಳ್ಳುವುದು.
▪️ಅವ್ಯವಸ್ಥೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಟೋಲ್ ಸಮಸ್ಯೆಯನ್ನು ಸೂಕ್ತ ರೀತಿಯಲ್ಲಿ
ಬಗೆಹರಿಸಿ ಜನರಲ್ಲಿರುವ ಗೊಂದಲಕ್ಕೆ ಮುಕ್ತಿ ನೀಡುವುದು.
Mangalore Make Tulu as recognised language in Dakshina Kannada UT Khaders request to Modi
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 04:05 pm
Mangalore Correspondent
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm