ಬ್ರೇಕಿಂಗ್ ನ್ಯೂಸ್
02-09-22 01:48 pm Mangalore Correspondent ಕರಾವಳಿ
ಮಂಗಳೂರು, ಸೆ.2: ಮಂಗಳೂರು ಕ್ಷೇತ್ರದ ಶಾಸಕ, ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದಕಾರಣ ರಾಜ್ಯದ ಮುಖ್ಯಮಂತ್ರಿಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರಧಾನ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮುಂದಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲು ಶಾಸಕ ಯು.ಟಿ.ಖಾದರ್ ನಿರ್ಧರಿಸಿದ್ದರು. ಇದೀಗ ಶಾಸಕರಿಗೆ RTPCR Test Positive ಬಂದ ಕಾರಣ ಪ್ರಧಾನಿ ಭೇಟಿ ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯಮಂತ್ರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿರವರಿಗೆ ಮನವಿ ಸಲ್ಲಿಸಲಿದ್ದಾರೆ.

ಪ್ರಧಾನ ಬೇಡಿಕೆಗಳು
▪️ತುಳುಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವುದು ತುಳುವರ ಬಹುಕಾಲದ ಬೇಡಿಕೆ. ಈ ಬೇಡಿಕೆಯನ್ನು ಈಡೇರಿಸಬೇಕಾಗಿ ಕೋರಿಕೆ.
▪️ದಕ್ಷಿಣ ಕನ್ನಡ ಜಿಲ್ಲೆಯ NMPA, ONGC, AIRPORT, MRPL, BANK ಗಳಲ್ಲಿ ದಕ್ಷಿಣ ಕನ್ನಡ
ಜಿಲ್ಲೆಯ ತುಳುವರಿಗೆ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಪ್ರಥಮ ಆದ್ಯತೆ ನೀಡುವುದು.
▪️ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ತುಳುನಾಡಿನ ಕಾರ್ಣಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಇಡುವುದು.
▪️ಕರಾವಳಿ ಭಾಗದ ತಲಪಾಡಿಯಿಂದ ಉಡುಪಿಯಿಂದ ಹಿಡಿದು ಕಾರವಾರದ ವರೆಗೆ ಕಡಲ್ಗೊರೆತ ಸಮಸ್ಯೆ ತೀವ್ರವಾಗಿದ್ದು ಇದನ್ನು ಹಾಗೂ ಸಿ.ಆರ್.ಜೆಡ್ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದು.
▪️ಮಂಗಳೂರು- ಬೆಂಗಳೂರು- ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ಮಾರ್ಗದ
ಯೋಜನೆಯನ್ನು ಶೀಘ್ರವಾಗಿ ಆರಂಭಿಸಲು ಕ್ರಮಕೈಗೊಳ್ಳುವುದು.
▪️ಅವ್ಯವಸ್ಥೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಟೋಲ್ ಸಮಸ್ಯೆಯನ್ನು ಸೂಕ್ತ ರೀತಿಯಲ್ಲಿ
ಬಗೆಹರಿಸಿ ಜನರಲ್ಲಿರುವ ಗೊಂದಲಕ್ಕೆ ಮುಕ್ತಿ ನೀಡುವುದು.
Mangalore Make Tulu as recognised language in Dakshina Kannada UT Khaders request to Modi
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm