ಬ್ರೇಕಿಂಗ್ ನ್ಯೂಸ್
02-09-22 02:05 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಮಾಜಿ ಸಚಿವ, ವಿದಾನಸಭಾ ವಿಪಕ್ಷ ಉಪ ನಾಯಕ ಶಾಸಕ ಯು.ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ ಮೂರು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಅವರನ್ನು RTPCR ಪರೀಕ್ಷೆಗೆ ಒಳಪಡಿಸಿದ್ದು , ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3 ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
ಆದ್ದರಿಂದ ಮೂರು ದಿನಗಳಲ್ಲಿ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಶಾಸಕರು ರದ್ದು ಪಡಿಸಿದ್ದಾರೆ. ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು, ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangalore Mla Khader tested Covid Positive. As Modi arrives to Mangalore he won't be able to attend the program.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm