ಬ್ರೇಕಿಂಗ್ ನ್ಯೂಸ್
02-09-22 02:05 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಮಾಜಿ ಸಚಿವ, ವಿದಾನಸಭಾ ವಿಪಕ್ಷ ಉಪ ನಾಯಕ ಶಾಸಕ ಯು.ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ ಮೂರು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಅವರನ್ನು RTPCR ಪರೀಕ್ಷೆಗೆ ಒಳಪಡಿಸಿದ್ದು , ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3 ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
![]()
ಆದ್ದರಿಂದ ಮೂರು ದಿನಗಳಲ್ಲಿ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಶಾಸಕರು ರದ್ದು ಪಡಿಸಿದ್ದಾರೆ. ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು, ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangalore Mla Khader tested Covid Positive. As Modi arrives to Mangalore he won't be able to attend the program.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am