ಬ್ರೇಕಿಂಗ್ ನ್ಯೂಸ್
03-09-22 11:26 am Mangalore Correspondent ಕರಾವಳಿ
ಉಳ್ಳಾಲ, ಆ.3 : ಸರಕು ಹೊತ್ತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಾರ್ಕೆಟ್ ಗೆ ಕೆಲಸಕ್ಕೆ ತೆರಳುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಎಂಬಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಬೆಂಗರೆ ನಿವಾಸಿ ನಿಯಾಝ್ ಬಾವ ( 48) ಎಂದು ಗುರುತಿಸಲಾಗಿದೆ.ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಪ್ರಸ್ತುತ ಅವರು ನೆಲೆಸಿರುವ ಕಲ್ಲಾಪುವಿನಲ್ಲಿರುವ ಮನೆಯಿಂದ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. 

ಲಾರಿಯ ಆಕ್ಸಿಲ್ ಮುರಿದು ಅಥವಾ ಟೈರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೂಲತಃ ಮಂಗಳೂರು ಬೆಂಗರೆ ನಿವಾಸಿಯಾಗಿದ್ದ ನಿಯಾಝ್ ಬಾವ ಅವರು ಕಲ್ಲಾಪುವಿನ ಸರ್ವಿಸ್ ಸ್ಟೇಷನ್ ಹಿಂದಿನ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ನೆಲೆಸಿದ್ದರು. ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಕ್ಷಣ ಲಾರಿ ಚಾಲಕ ಪರಾರಿಯಾಗಿದ್ದು, ಕ್ಲೀನರನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
Accident Pedestrian dies after speeding truck rams at him in Kallapu in Mangalore. The deceased has been identified as Nizamudin (48).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm