ಬ್ರೇಕಿಂಗ್ ನ್ಯೂಸ್
03-09-22 10:02 pm Udupi Correspondent ಕರಾವಳಿ
ಉಡುಪಿ, ಸೆ.3 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಆಗಿ ಮೊಳಹಳ್ಳಿ ಜಗನ್ನಾಥ ಶೆಟ್ಟಿ ಪದೋನ್ನತಿ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಲಬಕ್ಕಾಡಿಮನೆ ದಿ. ಮಂಜಯ್ಯ ಶೆಟ್ಟಿ-ಸಾದಮ್ಮ ಶೆಡ್ತಿ ದಂಪತಿಯ ಪುತ್ರರಾಗಿರುವ ಜಗನ್ನಾಥ ಶೆಟ್ಟಿ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 1989ರಲ್ಲಿ ಕಾರ್ಪೊರೇಶನ್ ಬ್ಯಾಂಕಿನಲ್ಲಿ ಕೃಷಿ ಅಧಿಕಾರಿಯಾಗಿ ಸೇರಿದ್ದ ಜಗನ್ನಾಥ ಶೆಟ್ಟಿ, ಗಿರಿಸಾಗರ, ಚಿಕ್ಕಮಗಳೂರು, ಸಕಲೇಶಪುರ, ಸಾಂಗ್ಲಿ, ಅಂಬಲಪಾಡಿ, ಉಡುಪಿ, ಮಂಗಳೂರು, ಮುಂಬೈನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2019ರಿಂದ 2022ರ ಮೇ ತಿಂಗಳ ವರೆಗೆ ಬೆಂಗಳೂರು ಪೂರ್ವ ಕ್ಷೇತ್ರೀಯ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇದೀಗ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿಗೊಂಡು ಬ್ಯಾಂಕಿನ ಕೇಂದ್ರೀಯ ಕಚೇರಿ ಹೈದರಾಬಾದಿನ ಆನೆಕ್ಸ್ ಇಲ್ಲಿ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Udupi Jagannath shetty appointed as union bank of india general manager.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm