ಬ್ರೇಕಿಂಗ್ ನ್ಯೂಸ್
03-09-22 10:02 pm Udupi Correspondent ಕರಾವಳಿ
ಉಡುಪಿ, ಸೆ.3 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಆಗಿ ಮೊಳಹಳ್ಳಿ ಜಗನ್ನಾಥ ಶೆಟ್ಟಿ ಪದೋನ್ನತಿ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಲಬಕ್ಕಾಡಿಮನೆ ದಿ. ಮಂಜಯ್ಯ ಶೆಟ್ಟಿ-ಸಾದಮ್ಮ ಶೆಡ್ತಿ ದಂಪತಿಯ ಪುತ್ರರಾಗಿರುವ ಜಗನ್ನಾಥ ಶೆಟ್ಟಿ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 1989ರಲ್ಲಿ ಕಾರ್ಪೊರೇಶನ್ ಬ್ಯಾಂಕಿನಲ್ಲಿ ಕೃಷಿ ಅಧಿಕಾರಿಯಾಗಿ ಸೇರಿದ್ದ ಜಗನ್ನಾಥ ಶೆಟ್ಟಿ, ಗಿರಿಸಾಗರ, ಚಿಕ್ಕಮಗಳೂರು, ಸಕಲೇಶಪುರ, ಸಾಂಗ್ಲಿ, ಅಂಬಲಪಾಡಿ, ಉಡುಪಿ, ಮಂಗಳೂರು, ಮುಂಬೈನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2019ರಿಂದ 2022ರ ಮೇ ತಿಂಗಳ ವರೆಗೆ ಬೆಂಗಳೂರು ಪೂರ್ವ ಕ್ಷೇತ್ರೀಯ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇದೀಗ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿಗೊಂಡು ಬ್ಯಾಂಕಿನ ಕೇಂದ್ರೀಯ ಕಚೇರಿ ಹೈದರಾಬಾದಿನ ಆನೆಕ್ಸ್ ಇಲ್ಲಿ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Udupi Jagannath shetty appointed as union bank of india general manager.
04-05-24 10:13 pm
HK News Desk
Prajwal Revanna Sex Case: ಬಂಧನ ಭೀತಿಯಲ್ಲಿ ದೇಶದ...
04-05-24 09:43 pm
MLA HD Revanna arrested: ಲೈಂಗಿಕ ಕಿರುಕುಳ ಪ್ರಕರ...
04-05-24 07:56 pm
LR Sivaram Gowda, Prajwal Revanna: ರೇವಣ್ಣ ಒಳ್...
04-05-24 07:10 pm
Covishield vaccine, Dinesh Gundurao: ಕೋವಿಶೀಲ್...
04-05-24 04:04 pm
04-05-24 03:41 pm
HK News Desk
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
04-05-24 09:50 pm
Mangalore Correspondent
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
Mangalore airport, Bomb threat mail: ಮಂಗಳೂರು...
04-05-24 12:41 pm
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
Mangalore Accident, Kotekar: ಕಾರು ಚಾಲಕನ ಧಾವಂತ...
03-05-24 08:32 pm
04-05-24 11:03 pm
HK News Desk
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am