ಬ್ರೇಕಿಂಗ್ ನ್ಯೂಸ್
04-09-22 01:52 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ಸದಸ್ಯರು ಶನಿವಾರ ನಗರದ ಸಂಘನಿಕೇತನದಲ್ಲಿ ಕಳೆದ 75 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೋ, ಗಣೇಶೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವ ಆಚರಿಸುತ್ತಿದ್ದು, ಇಲ್ಲಿಯ ಗಣೇಶೋತ್ಸವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ ಹಾಗೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೇರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ'ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ, ಮಾಜಿ ಜಿಲ್ಲಾ ರೋಟರಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.
In a heart-warming gesture that fosters the spirit of unity and harmony, leaders of Catholic delegations and Rashtriya Christara Vedike visited Sanghaniketan to be part of Ganesh Chaturthi celebrations on Saturday September 3. The delegation got a warm welcome from Sanghaniketan Ganeshotsava com
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm