ಬ್ರೇಕಿಂಗ್ ನ್ಯೂಸ್
04-09-22 01:52 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ಸದಸ್ಯರು ಶನಿವಾರ ನಗರದ ಸಂಘನಿಕೇತನದಲ್ಲಿ ಕಳೆದ 75 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೋ, ಗಣೇಶೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವ ಆಚರಿಸುತ್ತಿದ್ದು, ಇಲ್ಲಿಯ ಗಣೇಶೋತ್ಸವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ ಹಾಗೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೇರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ'ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ, ಮಾಜಿ ಜಿಲ್ಲಾ ರೋಟರಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.
In a heart-warming gesture that fosters the spirit of unity and harmony, leaders of Catholic delegations and Rashtriya Christara Vedike visited Sanghaniketan to be part of Ganesh Chaturthi celebrations on Saturday September 3. The delegation got a warm welcome from Sanghaniketan Ganeshotsava com
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm