ಬ್ರೇಕಿಂಗ್ ನ್ಯೂಸ್
04-09-22 01:52 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ಸದಸ್ಯರು ಶನಿವಾರ ನಗರದ ಸಂಘನಿಕೇತನದಲ್ಲಿ ಕಳೆದ 75 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೋ, ಗಣೇಶೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವ ಆಚರಿಸುತ್ತಿದ್ದು, ಇಲ್ಲಿಯ ಗಣೇಶೋತ್ಸವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ ಹಾಗೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೇರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ'ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ, ಮಾಜಿ ಜಿಲ್ಲಾ ರೋಟರಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.
In a heart-warming gesture that fosters the spirit of unity and harmony, leaders of Catholic delegations and Rashtriya Christara Vedike visited Sanghaniketan to be part of Ganesh Chaturthi celebrations on Saturday September 3. The delegation got a warm welcome from Sanghaniketan Ganeshotsava com
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm