ಬ್ರೇಕಿಂಗ್ ನ್ಯೂಸ್
04-09-22 04:43 pm Udupi Correspondent ಕರಾವಳಿ
ಉಡುಪಿ, ಸೆ.4: ಕೆಥೋಲಿಕ್ ಕ್ರೈಸ್ತರ ಮೋಂತಿ ಫೆಸ್ಟ್ ಇದೇ ಸೆ.8ರಂದು ನಡೆಯಲಿದ್ದು, ಅದರ ಸಂಭ್ರಮದ ನಡುವಲ್ಲೇ ಉಡುಪಿಯ ಬಿಎಸಿ ಮತ್ತು ಡೋಲ್ವಿನ್ ಕೊಳಲಗಿರಿ ಸಂಸ್ಥೆಯವರು ದೇವರ ಸ್ತೋತ್ರಗಳನ್ನು ಒಳಗೊಂಡಿರುವ ಕೊಂಕಣಿ ಆಲ್ಬಂ ಒಂದನ್ನು ರಿಲೀಸ್ ಮಾಡಿದ್ದಾರೆ. 'ನಮಾನ್ ತುಕಾ ಮೋಂತಿ ಮಾಯೆ’ ಎನ್ನುವ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ನಲ್ಲಿ ಸಾಂಗ್ ಬಿಡುಗಡೆಯಾಗಿದೆ.
ಉಡುಪಿಯ ಅವರ್ ಲೇಡಿ ಮಿರಾಕಲ್ಸ್ ಕೆಥಡ್ರಲ್ ಚರ್ಚ್ ಫಾದರ್ ವಲೇರಿಯನ್ ಮೆಂಡೋನ್ಸ ಕೊಂಕಣಿ ಭಾಷೆಯ ದೇವರ ಸ್ತುತಿಗಳನ್ನು ಕೆಲವು ವರ್ಷಗಳ ಹಿಂದೆ ರಚಿಸಿದ್ದರು. ಅದನ್ನು ಕೊಂಕಣಿ ಭಕ್ತಿಗೀತೆಗಳ ಹೆಸರಲ್ಲಿ ಫಾದರ್ ವಲೇರಿಯನ್ ಮೆಂಡೋನ್ಸ ಮತ್ತು ಕ್ಲೆಮೆಂಟ್ ಮಸ್ಕರೇನಸ್ ಸೇರಿ ಆಲ್ಬಂ ರೂಪದಲ್ಲಿ ಹೊರ ತಂದಿದ್ದರು.




ಅದೇ ದೇವರ ಸ್ತುತಿಗಳನ್ನು ಡೋಲ್ವಿನ್ ಕೊಳಲಗಿರಿ ಅವರು ಮತ್ತೊಮ್ಮೆ ಸಂಯೋಜಿಸಿ ಆಲ್ಬಂ ರೂಪದಲ್ಲಿ ಹೊರತಂದಿದ್ದಾರೆ. ಡೆನ್ಝಿಲ್ ಪಿರೇರಾ ಮತ್ತು ಸೋನಾಲ್ ಆಗ್ನೆಸ್ ಮೊಂತೇರೋ ಹಾಡುಗಳನ್ನು ಹಾಡಿದ್ದಾರೆ. ಶ್ರೀಕಾಂತ್ ಶ್ರೀನಿವಾಸ್ ಸಂಗೀತ ಸಂಯೋಜನೆ ಮಾಡಿದ್ದಾರೆ.
Udupi Naman Tuka Monti Maye konkani album released by Blue angels choir. Poster of ‘No’man Tuka Monti Maye’ Konkani Unplugged Hymn by BAC ft. Dolwin Kolalagiri has been released.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm