ಬ್ರೇಕಿಂಗ್ ನ್ಯೂಸ್
03-08-20 02:24 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ. ವಿಶೇಷ ಅಂದ್ರೆ ಮೃತಪಟ್ಟ ಏಳು ಮಂದಿಯೂ ಮಂಗಳೂರು ತಾಲೂಕಿನವರು. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೊನಾ ಮೃತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 153 ಮಂದಿಗೆ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ಅದರಲ್ಲೂ ಮಂಗಳೂರು ತಾಲೂಕಿನ ಪಾಲು ಹೆಚ್ಚಿದ್ದು 119 ಮಂದಿಗೆ ಸೋಂಕಿತರು ಕಂಡುಬಂದಿದ್ದಾರೆ. ಉಳಿದಂತೆ ಬಂಟ್ವಾಳ 11, ಬೆಳ್ತಂಗಡಿ ತಾಲೂಕಿನ ಮಂದಿ 6 ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168 ಆಗಿದ್ದು ಈ ಪೈಕಿ 3138 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈ ಮಧ್ಯೆ ಇಂದು 124 ಮಂದಿ ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ 126 ಮಂದಿಯಲ್ಲಿ ಕೋವಿಡ್ - 19 ಸೋಂಕಿನ ಪಾಸಿಟಿವ್ ದೃಢಪಟ್ಟಿದೆ. ಉಡುಪಿಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 44ಕ್ಕೇರಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm