ಬ್ರೇಕಿಂಗ್ ನ್ಯೂಸ್
03-08-20 02:24 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ. ವಿಶೇಷ ಅಂದ್ರೆ ಮೃತಪಟ್ಟ ಏಳು ಮಂದಿಯೂ ಮಂಗಳೂರು ತಾಲೂಕಿನವರು. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೊನಾ ಮೃತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 153 ಮಂದಿಗೆ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ಅದರಲ್ಲೂ ಮಂಗಳೂರು ತಾಲೂಕಿನ ಪಾಲು ಹೆಚ್ಚಿದ್ದು 119 ಮಂದಿಗೆ ಸೋಂಕಿತರು ಕಂಡುಬಂದಿದ್ದಾರೆ. ಉಳಿದಂತೆ ಬಂಟ್ವಾಳ 11, ಬೆಳ್ತಂಗಡಿ ತಾಲೂಕಿನ ಮಂದಿ 6 ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168 ಆಗಿದ್ದು ಈ ಪೈಕಿ 3138 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈ ಮಧ್ಯೆ ಇಂದು 124 ಮಂದಿ ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ 126 ಮಂದಿಯಲ್ಲಿ ಕೋವಿಡ್ - 19 ಸೋಂಕಿನ ಪಾಸಿಟಿವ್ ದೃಢಪಟ್ಟಿದೆ. ಉಡುಪಿಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 44ಕ್ಕೇರಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm