ಬ್ರೇಕಿಂಗ್ ನ್ಯೂಸ್
03-08-20 02:24 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ. ವಿಶೇಷ ಅಂದ್ರೆ ಮೃತಪಟ್ಟ ಏಳು ಮಂದಿಯೂ ಮಂಗಳೂರು ತಾಲೂಕಿನವರು. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೊನಾ ಮೃತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 153 ಮಂದಿಗೆ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ಅದರಲ್ಲೂ ಮಂಗಳೂರು ತಾಲೂಕಿನ ಪಾಲು ಹೆಚ್ಚಿದ್ದು 119 ಮಂದಿಗೆ ಸೋಂಕಿತರು ಕಂಡುಬಂದಿದ್ದಾರೆ. ಉಳಿದಂತೆ ಬಂಟ್ವಾಳ 11, ಬೆಳ್ತಂಗಡಿ ತಾಲೂಕಿನ ಮಂದಿ 6 ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168 ಆಗಿದ್ದು ಈ ಪೈಕಿ 3138 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈ ಮಧ್ಯೆ ಇಂದು 124 ಮಂದಿ ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ 126 ಮಂದಿಯಲ್ಲಿ ಕೋವಿಡ್ - 19 ಸೋಂಕಿನ ಪಾಸಿಟಿವ್ ದೃಢಪಟ್ಟಿದೆ. ಉಡುಪಿಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 44ಕ್ಕೇರಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm