ಬ್ರೇಕಿಂಗ್ ನ್ಯೂಸ್
05-09-22 01:38 pm Mangalore Correspondent ಕರಾವಳಿ
ಉಳ್ಳಾಲ,ಸೆ.5 : ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಸಂದರ್ಭ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಮೊನ್ನೆ ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಉಳ್ಳಾಲಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೋ ಇಳಿಸಿ ಜನರನ್ನ ರಂಜಿಸಿತ್ತು. ಹುಲಿ ವೇಷಧಾರಿಗಳು ತೊಕ್ಕೊಟ್ಟು ಪರಿಸರದ ಮನೆ, ಮಳಿಗೆಗಳ ಅಂಗಳದಲ್ಲಿ ಕುಣಿದು ಅದರಿಂದ ಬಂದ ದೇಣಿಗೆಯಲ್ಲಿ ಉಳಿದ 60,000 ರೂ. ಹಣವನ್ನ ಸಮಾಜದ ದುರ್ಬಲರಿಗೆ ನೀಡಿದ್ದಾರೆ.
ಹುಲಿ ವೇಷದಿಂದ ಬಂದ ದೇಣಿಗೆ ಹಣವನ್ನ ಸ್ವಂತಕ್ಕೆ ಬಳಸದೆ ಸಮಾಜದ ಅಶಕ್ತರಿಗೆ ನೀಡುವ ಮೂಲಕ ಮಾದರಿಯಾದ ವೈದ್ಯನಾಥ ಫ್ರೆಂಡ್ಸ್ , ಟೀಮ್ ಛತ್ರಪತಿ ತಂಡದ ಸೇವಾ ಕಾರ್ಯವು ಜನರ ಶ್ಲಾಘನೆಗೆ ಪಾತ್ರವಾಗಿದೆ.
Mangalore Thokottu Mosaru kudike collected money donated to cancer patients by Ullalbail Vidyanatha friends.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm