ಬ್ರೇಕಿಂಗ್ ನ್ಯೂಸ್
05-09-22 01:38 pm Mangalore Correspondent ಕರಾವಳಿ
ಉಳ್ಳಾಲ,ಸೆ.5 : ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಸಂದರ್ಭ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಮೊನ್ನೆ ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಉಳ್ಳಾಲಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೋ ಇಳಿಸಿ ಜನರನ್ನ ರಂಜಿಸಿತ್ತು. ಹುಲಿ ವೇಷಧಾರಿಗಳು ತೊಕ್ಕೊಟ್ಟು ಪರಿಸರದ ಮನೆ, ಮಳಿಗೆಗಳ ಅಂಗಳದಲ್ಲಿ ಕುಣಿದು ಅದರಿಂದ ಬಂದ ದೇಣಿಗೆಯಲ್ಲಿ ಉಳಿದ 60,000 ರೂ. ಹಣವನ್ನ ಸಮಾಜದ ದುರ್ಬಲರಿಗೆ ನೀಡಿದ್ದಾರೆ.



ಹುಲಿ ವೇಷದಿಂದ ಬಂದ ದೇಣಿಗೆ ಹಣವನ್ನ ಸ್ವಂತಕ್ಕೆ ಬಳಸದೆ ಸಮಾಜದ ಅಶಕ್ತರಿಗೆ ನೀಡುವ ಮೂಲಕ ಮಾದರಿಯಾದ ವೈದ್ಯನಾಥ ಫ್ರೆಂಡ್ಸ್ , ಟೀಮ್ ಛತ್ರಪತಿ ತಂಡದ ಸೇವಾ ಕಾರ್ಯವು ಜನರ ಶ್ಲಾಘನೆಗೆ ಪಾತ್ರವಾಗಿದೆ.
Mangalore Thokottu Mosaru kudike collected money donated to cancer patients by Ullalbail Vidyanatha friends.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am