ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.
ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm