ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.

ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm