ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.

ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm