ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.

ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm